22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು.

ಪ್ರಸಿದ್ಧ ದೇವಸ್ಥಾನವಾದ ಗಂಟೆ ಗಣಪತಿ ಎಂದೇ ಖ್ಯಾತಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 50,000ದಷ್ಟು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಭಾನುವಾರ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ ನೆರವೇರಿರುತ್ತದೆ. ಬೆಳಗ್ಗಿನ ಜಾವದಿಂದ ಸಂಜೆಯ ತನಕವೂ ಭಕ್ತರ ಸರದಿ ಸಾಲು ರಸ್ತೆ ವರೆಗೆ ಇತ್ತು. ದಾರಿಯುವುದಕ್ಕೂ ಅಧಿಕ ವಾಹನಗಳ ಸಂಚಾರದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Related posts

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ನೀತಿ ಸಂಹಿತೆ ಜಾರಿ: ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯ ಕಾರ್ಯಚರಣೆ ಸ್ಥಗಿತ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya
error: Content is protected !!