25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

ಬೆಳ್ತಂಗಡಿ: ತೆಲಂಗಾಣದ ಹೈದ್ರಾಬಾದ್ ನಲ್ಲಿ ಜೂ.6 ರಿಂದ 8 ರವರೆಗೆ ನಡೆಯಲಿರುವ 47 ನೇ ಹಿರಿಯ ಪುರುಷರು ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಿಂದ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆಯಾಗಿದ್ದಾರೆ.

ಇವರು ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನಾ ಕೆ. ಮಂಜುನಾಥರವರ ಪುತ್ರ

Related posts

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಲಾಯಿಲ: ನಾಟಿ ವೈದ್ಯ ಭೋಜ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya
error: Content is protected !!