April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

ಬೆಳ್ತಂಗಡಿ: ತೆಲಂಗಾಣದ ಹೈದ್ರಾಬಾದ್ ನಲ್ಲಿ ಜೂ.6 ರಿಂದ 8 ರವರೆಗೆ ನಡೆಯಲಿರುವ 47 ನೇ ಹಿರಿಯ ಪುರುಷರು ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಿಂದ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆಯಾಗಿದ್ದಾರೆ.

ಇವರು ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನಾ ಕೆ. ಮಂಜುನಾಥರವರ ಪುತ್ರ

Related posts

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya
error: Content is protected !!