22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿರಿಯ ಪುರುಷ ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆ

ಬೆಳ್ತಂಗಡಿ: ತೆಲಂಗಾಣದ ಹೈದ್ರಾಬಾದ್ ನಲ್ಲಿ ಜೂ.6 ರಿಂದ 8 ರವರೆಗೆ ನಡೆಯಲಿರುವ 47 ನೇ ಹಿರಿಯ ಪುರುಷರು ಮತ್ತು ಮಹಿಳಾ ಥ್ರೋಬಾಲ್ ರಾಷ್ಟ್ರೀಯ ಚಾಂಪಿಯನ್ ಶಿಪ್ ನಿಂದ ಕರ್ನಾಟಕವನ್ನು ಪ್ರತಿನಿಧಿಸಲು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ಬಿ.ಸಿ.ಎ ವಿದ್ಯಾರ್ಥಿ ಯುನಿತ್ ಕೆ. ಆಯ್ಕೆಯಾಗಿದ್ದಾರೆ.

ಇವರು ಕಣಿಯೂರು ಗ್ರಾಮದ ಕದ್ರಿ ನಿವಾಸಿ ರತ್ನಾ ಕೆ. ಮಂಜುನಾಥರವರ ಪುತ್ರ

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಮೆಡಿಕಲ್ ಯೂನಿರ್ವಸಿಟಿ ಉಪಕುಲಪತಿ ಭೇಟಿ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya

ನಡ ಸರಕಾರಿ ಪ್ರೌಢ ಶಾಲೆಯಲ್ಲಿ ‘ಗಣಿತ ಸಂಘದ ಉದ್ಘಾಟನೆ’

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!