ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya
error: Content is protected !!