July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ವತಿಯಿಂದ ಮಾದರಿ ಕಾರ್ಯ

ಶಿಶಿಲ: ಶಿಶಿಲ ಗ್ರಾಮದ ನಾಗನಡ್ಕದ ಕೃಷ್ಣಗೌಡರು ಮೇ 27ರಂದು ನಿಧನರಾಗಿದ್ದು, ಮೃತರಿಗೆ ಮಗ ಬಿಟ್ಟು ಯಾರು ಇಲ್ಲದ ಸಂದರ್ಭದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ಅರಸಿನಮಕ್ಕಿ ಶಿಶಿಲದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಹಾಯ ಯಾಚಿಸಿದರು. ಶೌರ್ಯ ವಿಪತ್ತು ತಂಡದವರು ಮೃತರ ಅಂತ್ಯಕ್ರಿಯೆಯನ್ನು ಉಜಿರೆಯ ರುದ್ರ ಭೂಮಿಯಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕಿ ಶಶಿಕಲ, ಸೇವಾ ಪ್ರತಿನಿಧಿ ಗಾಯತ್ರಿ, ಸಂಯೋಜಕಿ ಸೇವಾಪ್ರತಿನಿಧಿ ರಶ್ಮಿತಾ, ಶೌರ್ಯ ಸದಸ್ಯರುಗಳಾದ ಪ್ರವೀಣ ಪತ್ತಿಮಾರು, ಗಂಗಾಧರ ಶಿಶಿಲ, ರಾಧಕೃಷ್ಣ ಗುತ್ತು, ಕಿರಣ್ ಸಂಕೇಶ, ರಮೇಶ ಬೈರಕಟ್ಟಿ, ಅವಿನಾಶ್ ಭಿಡೆ, ಕುಶಾಲಪ್ಪ ಗೌಡ, ಸಚಿನ್ ಭಿಡೆ ಭಾಗವಹಿಸಿದರು.

Related posts

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ವೇಣೂರು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ವಾಹನ ಜಾಥಾ,

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya
error: Content is protected !!