July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿರ್ಮಲರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಶ್ರೀ ಅವರು ಮಂಡಿಸಿದರು, ಒಕ್ಕೂಟದ ಗತ ಸಭೆಯ ವರದಿಯನ್ನು ವಿನೋದರವರು ಮಂಡಿಸಿದರು, ವಲಯ ಮೇಲ್ವಿಚಾರಕರಾದ ಶ್ರೀಮತಿ ಉಷಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿ, ಆಂತರಿಕ ಲೆಕ್ಕಪರಿಶೋಧಕರಾದ ಶಿವರಾಂ ರವರು ಲೆಕ್ಕಪರಿಶೋಧನೆಯ ಬಗ್ಗೆ ಮಾಹಿತಿಯನ್ನು ನೀಡಿದರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಪುಷ್ಪಾ ಮತ್ತು ಸುನಿತಾರವರು ಉಪಸ್ಥಿತರಿದ್ದರು, ಜಯಶ್ರೀ ರವರು ಸ್ವಾಗತಿಸಿ ಧನ್ಯವಾದವಿತ್ತರು.

Related posts

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಅ.10: ಧರ್ಮಸ್ಥಳ ಕಲ್ಲೇರಿಯಲ್ಲಿ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya
error: Content is protected !!