22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗೂ ಮುಂಡೇಲು ಪರಿಸರದಲ್ಲಿ ಇತ್ತೀಚೆಗೆ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಇದರ ತನಿಖೆ ಹಾಗೂ ಆರೋಪಿಗಳ ಬಂಧನಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ ರೀತಿಯಲ್ಲಿ ಮುತುವರ್ಜಿ ವಹಿಸಿ ತಪ್ಪಿಸ್ತರಿಗೆ ಶಿಕ್ಷೆ ವಿಧಿಸಿ ಪರಿಹಾರ ನೀಡುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಬಾಲಕೃಷ್ಣ ಶೆಟ್ಟಿಯವರು ಸಂಬಂಧಿಕರ ಪರವಾಗಿ ದ.ಕ ಪೋಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಅವರಿಗೆ ಮನವಿ ನೀಡಿದರು.

Related posts

ನಯನಾಡು: ಶ್ರೀ ರಾಮ ಭಜನಾ ಮಂದಿರದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಮೂಡುಕೋಡಿ: ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ವತಿಯಿಂದ ದೇಲoಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮೃತ್ಯುoಜಯ ಹೋಮ

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya
error: Content is protected !!