25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಪಳಿಕೆ ಹಾಗೂ ಮುಂಡೇಲು ಪರಿಸರದಲ್ಲಿ ಇತ್ತೀಚೆಗೆ ರಾತ್ರಿ ಸರಣಿ ಕಳ್ಳತನ ನಡೆದಿದ್ದು ಇದರ ತನಿಖೆ ಹಾಗೂ ಆರೋಪಿಗಳ ಬಂಧನಗಳ ಬಗ್ಗೆ ಅತೀ ಶೀಘ್ರದಲ್ಲಿ ನ್ಯಾಯ ದೊರಕಿಸುವ ಹೆಚ್ಚಿನ ರೀತಿಯಲ್ಲಿ ಮುತುವರ್ಜಿ ವಹಿಸಿ ತಪ್ಪಿಸ್ತರಿಗೆ ಶಿಕ್ಷೆ ವಿಧಿಸಿ ಪರಿಹಾರ ನೀಡುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಬಾಲಕೃಷ್ಣ ಶೆಟ್ಟಿಯವರು ಸಂಬಂಧಿಕರ ಪರವಾಗಿ ದ.ಕ ಪೋಲೀಸ್ ವರಿಷ್ಠಾಧಿಕಾರಿ ರಿಶ್ಯಂತ್ ಅವರಿಗೆ ಮನವಿ ನೀಡಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ ಪ್ರಕರಣ: ಆರೋಪಿಗಳು 6 ದಿನ ಪೊಲೀಸ್ ಕಷ್ಟಡಿಗೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya
error: Content is protected !!