September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು.


ಹಿಮ್ಮೇಳದಲ್ಲಿ ಭಾಗವತರಾಗಿ ರವಿಚಂದ್ರ ಕನ್ನಡಿಕಟ್ಟೆ, ಚೆಂಡೆಯಲ್ಲಿ ಚೈತನ್ಯ ಕೃಷ್ಣ ಪದಾಣ್ಯ, ಮದ್ದಳೆಯಲ್ಲಿ ಶ್ರೀಧರ ವಿಟ್ಲ, ಚಕ್ರತಾಳದಲ್ಲಿ ಸಂಜಯ್ ಭಟ್ ಭಾಗವಹಿಸಿದ್ದರು. ಮಾತಿನ ಮಂಟಪದಲ್ಲಿ ಉಜಿರೆ ಅಶೋಕ್ ಭಟ್, ಪೆರ್ಮುದೆ ಜಯಪ್ರಕಾಶ್ ಶೆಟ್ಟಿ, ಹರೀಶ್ ಭಟ್ ಬಳಂತಿಮೊಗರು ಹಾಗೂ ಪ್ರಸಾದ್ ಸವಣೂರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ವೇಣುಗೋಪಾಲ್ ದೇವಧರ್ ಮತ್ತು ಮನೆಯವರು ಹಾಗೂ ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಕೊಕ್ರಾಡಿ ದೈವಸ್ಥಾನ: ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಗಿರೀಶ್ ಮಟ್ಟಣ್ಣವರ್ ಮತ್ತು ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!