37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಬೆಳ್ತಂಗಡಿ ಇಲ್ಲಿನ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಅರವಿಂದ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಸಂದರ್ಶನ ಮೇ 28 ರಂದು ನಡೆಯಿತು.

ಕಂಪೆನಿಯ ಎ.ಜಿ.ಎಮ್ ಶಿವಕುಮಾರ್ ಮತ್ತು ಡೆಪ್ಯುಟಿ ಮೆನೇಜರ್ ಪ್ರಮೋದ್ ಕುಮಾರ್ ಸಂದರ್ಶನ ನಡೆಸಿ ಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಕುಸುಮಾವತಿ ಸ್ವಾಗತಿಸಿದರು.
ಎಸ್.ಎಮ್.ಇ ಪುರಂದರ ಕೆ ಧನ್ಯವಾದವಿತ್ತರು.

Related posts

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಶಿಬಾಜೆ: ಕಾಂಗ್ರೆಸ್ ಪ್ರಮುಖರು ಬಿಜೆಪಿಗೆ ಸೇರ್ಪಡೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!