25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಸರ್ಕಾರಿ ಐಟಿಐ ಯಲ್ಲಿ ಕ್ಯಾಂಪಸ್ ಸಂದರ್ಶನ

ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಬೆಳ್ತಂಗಡಿ ಇಲ್ಲಿನ ಮೆಕ್ಯಾನಿಕ್ ಇಲೆಕ್ಟ್ರಿಕ್ ವೆಹಿಕಲ್ ವಿಭಾಗದ ವಿದ್ಯಾರ್ಥಿಗಳಿಗೆ ಮಂಗಳೂರಿನ ಅರವಿಂದ್ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಇವರಿಂದ ಕ್ಯಾಂಪಸ್ ಸಂದರ್ಶನ ಮೇ 28 ರಂದು ನಡೆಯಿತು.

ಕಂಪೆನಿಯ ಎ.ಜಿ.ಎಮ್ ಶಿವಕುಮಾರ್ ಮತ್ತು ಡೆಪ್ಯುಟಿ ಮೆನೇಜರ್ ಪ್ರಮೋದ್ ಕುಮಾರ್ ಸಂದರ್ಶನ ನಡೆಸಿ ಕೊಟ್ಟರು. ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕಿರಿಯ ತರಬೇತಿ ಅಧಿಕಾರಿ ಶ್ರೀಮತಿ ಕುಸುಮಾವತಿ ಸ್ವಾಗತಿಸಿದರು.
ಎಸ್.ಎಮ್.ಇ ಪುರಂದರ ಕೆ ಧನ್ಯವಾದವಿತ್ತರು.

Related posts

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ

Suddi Udaya

ಉರುವಾಲು: ನೆಕ್ಕಿಲು ಶಾಲಾ ಮುಖ್ಯ ಶಿಕ್ಷಕ ಬಿ . ಎಸ್ . ಬಿರಾದಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಫೆ.3: ಬೆಳ್ತಂಗಡಿ ವಕೀಲರು ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya
error: Content is protected !!