September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

ಕೊಕ್ಕಡ: ಎರಡು ದಿನಗಳ ಸರಣಿ ರಜೆ ಹಾಗೂ ಶಾಲಾ ಮಕ್ಕಳ ಬೇಸಗೆ ರಜೆ ಕೊನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರಾವಳಿಯ ತೀರ್ಥಕ್ಷೇತ್ರಗಳು ಹಾಗೂ ಪ್ರವಾಸಿ ತಾಣಗಳು ಪ್ರವಾಸಿಗರಿಂದ ಜನಸಂದಣಿ ಹೆಚ್ಚಾಗಿತ್ತು.

ಪ್ರಸಿದ್ಧ ದೇವಸ್ಥಾನವಾದ ಗಂಟೆ ಗಣಪತಿ ಎಂದೇ ಖ್ಯಾತಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 50,000ದಷ್ಟು ಭಕ್ತರು ಆಗಮಿಸಿ ಶ್ರೀ ದೇವರ ದರ್ಶನ ಪಡೆದರು. ಭಾನುವಾರ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ ನೆರವೇರಿರುತ್ತದೆ. ಬೆಳಗ್ಗಿನ ಜಾವದಿಂದ ಸಂಜೆಯ ತನಕವೂ ಭಕ್ತರ ಸರದಿ ಸಾಲು ರಸ್ತೆ ವರೆಗೆ ಇತ್ತು. ದಾರಿಯುವುದಕ್ಕೂ ಅಧಿಕ ವಾಹನಗಳ ಸಂಚಾರದಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು.

Related posts

ಕಕ್ಯಪದವು ಎಲ್.ಸಿ.ಆರ್ ಪದವಿಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya
error: Content is protected !!