September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ಶಿಕ್ಷಕ ತರಬೇತುದಾರೆ ಶ್ರೀಮತಿ ರೋಮ ಜೋಶಿ ‘ತರಗತಿಕೋಣೆ ನಿರ್ವಹಣೆ ಹಾಗೂ ಶಿಕ್ಷಣದ ಸಬಲೀಕರಣ’ ದ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ನೀತು ಪ್ರಸಾದ್ ವಂದಿಸಿದರು.

Related posts

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಲ್ ಕೆಜಿ ಯ ಪ್ರಾರಂಭೋತ್ಸವ

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya
error: Content is protected !!