30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಗುರುವಾಯನಕೆರೆ ‌: ಬೈಕ್ ಗಳೇರಡರ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಕೊಯ್ಯೂರು ಶಾಲೆಗೆ ನೆರಿಯ ಪೆಟ್ರೋ ನೆಟ್ ಸಂಸ್ಥೆಯಿಂದ ಡಿಜಿಟಲ್ ಪ್ರೊಜೆಕ್ಟರ್ ಹಸ್ತಾಂತರ

Suddi Udaya
error: Content is protected !!