ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಬಳಂಜ: ಗ್ರಾಮ ಸಭೆ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಬದುಕಿನ ಭವಿಷ್ಯದ ಕಠಿಣ ಹಾದಿಯ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿಸಬೇಕು: ಯಾಕೂಬ್ ಎಸ್ ಕೊಯ್ಯೂರು

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya
error: Content is protected !!