March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ 26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಶಿರಾಜ್ ಶೆಟ್ಟಿಯವರನ್ನು ಬಹುವಾಗಿ ಪ್ರೀತಿಸುತ್ತಿದ್ದ ಹೇಮಾವತಿ ಶೆಟ್ಟಿಯವರು ಕಳೆದ ಕೆಲವು ದಿನಗಳಿಂದ ತೀರಾ ಮಂಕಾಗಿದ್ದರು. ಪದೇ ಪದೇ ಶಶಿರಾಜ್ ಎಲ್ಲಿದ್ದಾನೆ ಎಂದು ಕೇಳುತ್ತಿದ್ದರು. ಅವನನ್ನು ನೋಡಬೇಕು ಎಂದು ಹೇಮಾವತಿ ಶೆಟ್ಟಿ ಹೇಳುತ್ತಿದ್ದರು. ಶಶಿರಾಜ್ ಶೆಟ್ಟಿಯವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದ ಬಳಿಕ ಹೇಮಾವತಿ ಶೆಟ್ಟಿ ತೀವ್ರವಾಗಿ ನೊಂದುಕೊಂಡಿದ್ದರು. ಅನಾರೋಗ್ಯದಿಂದಿದ್ದ ಹೇಮಾವತಿ ಶೆಟ್ಟಿಯವರು ಮೇ 26ರಂದು ದಿಢೀರ್ ಹೃದಯಾಘಾತಕ್ಕೀಡಾಗಿ ನಿಧನರಾದರು.

Related posts

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಎಕ್ಸೆಲ್ ನಲ್ಲಿ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯೋತ್ಸವ ಆಚರಣೆ ಎಕ್ಸೆಲ್ ವಿದ್ಯಾಸಂಸ್ಥೆ ಸದಾ ಕನ್ನಡದ ಸೇವೆಗೆ ಸಿದ್ಧ: ಸುಮಂತ್ ಕುಮಾರ್ ಜೈನ್

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!