July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ಹೇಮಾವತಿ ಶೆಟ್ಟಿ (76ವ)ರವರು ಹೃದಯಾಘಾತದಿಂದ ಮೇ 26ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಶಶಿರಾಜ್ ಶೆಟ್ಟಿಯವರನ್ನು ಬಹುವಾಗಿ ಪ್ರೀತಿಸುತ್ತಿದ್ದ ಹೇಮಾವತಿ ಶೆಟ್ಟಿಯವರು ಕಳೆದ ಕೆಲವು ದಿನಗಳಿಂದ ತೀರಾ ಮಂಕಾಗಿದ್ದರು. ಪದೇ ಪದೇ ಶಶಿರಾಜ್ ಎಲ್ಲಿದ್ದಾನೆ ಎಂದು ಕೇಳುತ್ತಿದ್ದರು. ಅವನನ್ನು ನೋಡಬೇಕು ಎಂದು ಹೇಮಾವತಿ ಶೆಟ್ಟಿ ಹೇಳುತ್ತಿದ್ದರು. ಶಶಿರಾಜ್ ಶೆಟ್ಟಿಯವರನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿದ ಬಳಿಕ ಹೇಮಾವತಿ ಶೆಟ್ಟಿ ತೀವ್ರವಾಗಿ ನೊಂದುಕೊಂಡಿದ್ದರು. ಅನಾರೋಗ್ಯದಿಂದಿದ್ದ ಹೇಮಾವತಿ ಶೆಟ್ಟಿಯವರು ಮೇ 26ರಂದು ದಿಢೀರ್ ಹೃದಯಾಘಾತಕ್ಕೀಡಾಗಿ ನಿಧನರಾದರು.

Related posts

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya
error: Content is protected !!