September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬಂದಾರು: ಕುಂಟಾಲಪಲ್ಕೆ ನಿವಾಸಿ ಜಾರಪ್ಪ ನಿಧನ

Suddi Udaya
error: Content is protected !!