July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೋಷಕ ಮತ್ತು ಶಿಕ್ಷಕ ಸಭೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya
error: Content is protected !!