37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಬೆಂಬಲಿತ ಚುನಾಯಿತ ಪಂಚಾಯತ್ ಸದಸ್ಯರ ವಾರ್ಡ್ ಗಳಿಗೆ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ನೇತೃತ್ವದ ನಿಯೋಗ ಭೇಟಿ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಕನ್ನಡ ಪ್ರಬಂಧ ಸ್ಪರ್ಧೆ: ಶ್ರೀ ಧ.ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಗಗನ್ಯ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!