September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ

Suddi Udaya

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಅ.19: ಪೊದುಂಬಿಲ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!