23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಅರಸಿನಮಕ್ಕಿ ವಲಯದ ಹತ್ಯಡ್ಕ ಎ ಮತ್ತು ಹತ್ಯಡ್ಕ ಬಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಬೂಡುಮುಗೇರು ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ನಡೆಸಲಾಯಿತು.


ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ವೃತಾಧಾರಿಗಳು ಭಾಗಿಯಾಗಿದ್ದರು.
ಪೂಜಾ ಕಾರ್ಯಕ್ರಮ ನಡೆದ ಬಳಿಕ ಸಿದ್ಧಿವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.
ಪೂಜಾ ಕಾರ್ಯಕ್ರಮವು 2 ಒಕ್ಕೂಟದ ಪದಾಧಿಕಾರಿಗಳು ಹಾಗೂ ಪೂಜಾ ಸಮಿತಿಯ ಅಧ್ಯಕ್ಷರಾದ ಲಿಂಗಪ್ಪಗೌಡ ಇವರ ನೇತೃತ್ವದಲ್ಲಿ ಪೂಜೆ ನಡೆಯಿತು.

Related posts

ಕುಕ್ಕೇಡಿ ಗ್ರಾಮ ಪಂಚಾಯತಿನಲ್ಲಿ ನಿವೃತ್ತ ಅಂಚೆ ಪಾಲಕರಾದ ವಿಶ್ವನಾಥ ಪೂಜಾರಿ ಹಾಗೂ ವಿಜಯ ರಾಜ್ ಜೈನ್ ರಿಗೆ ನಾಗರೀಕ ಸನ್ಮಾನ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya
error: Content is protected !!