April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ಶಿಕ್ಷಕ ತರಬೇತುದಾರೆ ಶ್ರೀಮತಿ ರೋಮ ಜೋಶಿ ‘ತರಗತಿಕೋಣೆ ನಿರ್ವಹಣೆ ಹಾಗೂ ಶಿಕ್ಷಣದ ಸಬಲೀಕರಣ’ ದ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ನೀತು ಪ್ರಸಾದ್ ವಂದಿಸಿದರು.

Related posts

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಬೋಂಟ್ರೊಟ್ಟುಗುತ್ತು, ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ಮತ್ತು ಕಲಶಾಭಿಷೇಕ ಸಮಿತಿ ಮಹಾ ಚಂಡಿಕಾಯಾಗ ಮತ್ತು ದೈವಗಳ ಪುನರ್ ಪ್ರತಿಷ್ಠ ಕಲಶಾಭಿಷೇಕ ಮತ್ತು ನೇಮೋತ್ಸವ ಅಂಗವಾಗಿ ಕ್ಷೇತ್ರದಲ್ಲಿ ಚಪ್ಪರ ಮುಹೂರ್ತ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಮಾಲಾಡಿ ಗ್ರಾ.ಪಂ. ಗ್ರಾಮ ಸಭೆ

Suddi Udaya
error: Content is protected !!