27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ಶಿಕ್ಷಕ ತರಬೇತುದಾರೆ ಶ್ರೀಮತಿ ರೋಮ ಜೋಶಿ ‘ತರಗತಿಕೋಣೆ ನಿರ್ವಹಣೆ ಹಾಗೂ ಶಿಕ್ಷಣದ ಸಬಲೀಕರಣ’ ದ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ನೀತು ಪ್ರಸಾದ್ ವಂದಿಸಿದರು.

Related posts

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕದಿಂದ ಶ್ರೀಧರ ರಾವ್ ಕೆ. ರವರಿಗೆ “ಕಪಿಲಾಶ್ರೀ 2025” ಪ್ರಶಸ್ತಿ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!