23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಗೆ ಶೇ.88.60 ಫಲಿತಾಂಶ

Suddi Udaya

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!