July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಮೇ 15: ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳದಲ್ಲಿ ‘ ಕ್ರಿಯೇಟಿವ್ ಚಿಲಿಪಿಲಿ- 2026’ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯು ಶೇಪ್ ವಾಕರ್, ವಿತರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya
error: Content is protected !!