ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಶಿಶಿರ್ ಜಯವಿಕ್ರಮ್ ಗೆ ವಾಲಿಬಾಲ್ ವಲಯದ “ಸರ್ವಾಂಗೀಣ ಆಟಗಾರ “ಪ್ರಶಸ್ತಿ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ಖಂಡಿಸಿ ನಾವೂರು ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya
error: Content is protected !!