24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ಬ್ರೈನ್ ಹ್ಯಾಮರೇಜ್: ಬೆಳ್ತಂಗಡಿ ಗಣೇಶ್ ಹೋಟೆಲ್ ಮಾಲಕ ದಿವಾಕರ ಪ್ರಭು ಆಸ್ಪತ್ರೆಗೆ : ಸ್ಥಿತಿ ಗಂಭೀರ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ತಣ್ಣೀರುಪಂಥ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಲಾಭಾಂಶ ವಿತರಣೆ ಕಾರ್ಯಕ್ರಮ : ಗ್ರಾಮಾಭಿವೃದ್ಧಿ ಯೋಜನೆ ಪರಿಕಲ್ಪನೆ ಇಂದು ಜಗತ್ತಿಗೆ ಮಾದರಿಯಾಗಿದೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!