25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನ್ಮಯ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಸುಧೀರ್ ಕೆ ಎನ್, ಶೈಲೇಶ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.

Related posts

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya
error: Content is protected !!