22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಮತ್ತು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಚಿನ್ಮಯ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಎಚ್ ಡಿ ಬಳಂಜ, ನಿಕಟ ಪೂರ್ವ ಅಧ್ಯಕ್ಷ ಶಂಕರ್ ರಾವ್, ಪೂರ್ವ ಅಧ್ಯಕ್ಷರುಗಳಾದ ನಾರಾಯಣ ಶೆಟ್ಟಿ, ಅಭಿನಂದನ್ ಹರೀಶ್ ಕುಮಾರ್, ಉಪಾಧ್ಯಕ್ಷರುಗಳಾದ ಆಶಾ ಪ್ರಶಾಂತ್, ಸುಧೀರ್ ಕೆ ಎನ್, ಶೈಲೇಶ್, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ಉಪಸ್ಥಿತರಿದ್ದರು.

Related posts

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಸದಸ್ಯರಿಗೆ ಸೋಲಾರ್ ವಿತರಣೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
error: Content is protected !!