23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರ್ ದಿನಾಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ತಾಲೂಕಿನಲ್ಲಿ ಶೇ. 81.31 ಮತದಾನ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!