22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ಕಳೆಂಜ ರಾಜು ಜೋಸೆಫ್ ಅವರ ಸಾವು ಪ್ರಕರಣ ಯಾವುದೋ ಅನಾರೋಗ್ಯದಿಂದ ಮೃತಪಟ್ಟಿರುವುದಾಗಿ ಮಗನಿಂದ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya
error: Content is protected !!