September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ವೈದ್ಯರಾಗುವ ಕನಸಿಗೆ ಜೀವ ತುಂಬಿದ ದಕ್ಷಿಣ ಭಾರತದ ಸುಪ್ರಸಿದ್ದ ವಿದ್ಯಾಸಂಸ್ಥೆ “ಎಕ್ಸೆಲ್” ಗುರುವಾಯನಕೆರೆ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya
error: Content is protected !!