25.7 C
ಪುತ್ತೂರು, ಬೆಳ್ತಂಗಡಿ
May 19, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮೇ 30ರಂದು(ನಾಳೆ) 11ಕೆವಿ ಫೀಡರುಗಳ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು ಹಾಗೂ ಇನ್ನಿತರ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ ಗಂಟೆ:09.30ರಿಂದ ಸಂಜೆ ಗಂಟೆ: 5.00ರ ತನಕ 11ಕೆವಿ ಕುವೆಟ್ಟು, ಲಾಯಿಲ, ಗೇರುಕಟ್ಟೆ, ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಪಟ್ರಮೆ, ಅರಸಿನಮಕ್ಕಿ, ನಿಡ್ಲೆ, ಉಜಿರೆ, ಬೆಳಾಲು, ಕೊಲ್ಲಿ, ಬಂಗಾಡಿ ಹಾಗೂ ಕೊಯೂರು ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಮಾಲಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಇಂಟರಾಕ್ಟ್ ಕ್ಲಬ್ ನ ವತಿಯಿಂದ “ವೈದ್ಯರೊಂದಿಗೆ ಸಂವಾದ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!