September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿಯ 2024-25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಹಿಬರೋಡಿ , ನಿಯೋಜಿತ ಕಾರ್ಯದರ್ಶಿಯಾಗಿ ಲ| ಕಿರಣ್ ಕುಮಾರ್ ಶೆಟ್ಟಿ, ಹಾಗೂ ನಿಯೋಜಿತ ಕೋಶಾಧಿಕಾರಿಯಾಗಿ ಲ| ಅಮಿತಾನಂದ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಗಿದೆ.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಕೃಷ್ಣಜನ್ಮಾಷ್ಟಮಿ ಆಚರಣೆ ಮತ್ತು ಶ್ರೀಕೃಷ್ಣ ಮಂದಿರದ ಭೂಮಿ ಪೂಜೆ ಹಾಗೂ ಸಸಿಗಳ ನಾಟಿ ಕಾರ್ಯಕ್ರಮ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!