37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!