25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಗಾಳಿ ಮಳೆ: ಲಾಯಿಲ ನಿನ್ನಿಕಲ್ಲುನಲ್ಲಿ ಮನೆಯ ಛಾವಣಿಗೆ ಹಾನಿ

Suddi Udaya
error: Content is protected !!