23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!