September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು.


ಆಧಾರ್ ಅಪ್ಡೇಟ್ ಹಾಗೂ ಸೀಡಿಂಗ್ ಮಾಡದೆ ಇದ್ದ ಕಾರಣ ಸರ್ಕಾರದಿಂದ ಬರುತ್ತಿದ್ದ ಮಾಸಿಕ ವೇತನವು ಸ್ಥಗಿತವಾಗಿತ್ತು.
ಅಂಚೆ ಸಿಬ್ಬಂದಿ ವರ್ಗ ಪುತ್ತೂರು ವಿಭಾಗದ ವತಿಯಿಂದ ಹಿರಿಯ ಜೀವಗಳ ಹಾಗೂ ಶಾಶ್ವತ ಅಂಗ ವೈಕಲ್ಯದಿಂದ ಬಳಲುತ್ತಿರುವ ಸುಮಾರು ಆರು ಮನೆಗಳಿಗೆ ತೆರಳಿ ತಡರಾತ್ರಿ 9 ಗಂಟೆಯ ವರೆಗೂ ಆಧಾರ್ ಅಪ್ಡೇಟ್ ಮಾಡಲಾಯಿತು.


ವಿಭಾಗದ ಈ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಭಾಗವು ಇನ್ನಷ್ಟೂ ಅಶಕ್ತರಿಗೆ ಈ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕೊಕ್ರಾಡಿ: ಅರಣ್ಯ ಇಲಾಖೆಯವರು ತೋಟದಲ್ಲಿಟ್ಟಿದ್ದ ಬೋನಿಗೆ ಬಿದ್ದ ಚಿರತೆ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!