23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

ಬೆಳ್ತಂಗಡಿ: ಭಾರತ ರತ್ನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಮಾಲಾಡಿ, ಇದರ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆಯನ್ನು‌ ಇತ್ತೀಚೆಗೆ ಮಾಲಾಡಿ ಅಂಬೇಡ್ಕರ್ ಭವನದಲ್ಲಿ ಜನ್ಮದಿನಾಚರಣೆ ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಬಳಿಕ‌ ಆಟೋಟ ಸ್ಪರ್ಧೆಗಳು ನಡೆದು, ಸಂಜೆ ಸಮಾರೋಪ ಸಮಾರಂಭ ನಡೆಯಿತು.. ‌ಸಮಾರೋಪದಲ್ಲಿ ಮುಖ್ಯ ಅತಿಥಿಗಳಾಗಿ ಅಂಬೇಡ್ಕರ್ ಯುವಕ‌ ಸಂಘ(ರಿ) ಕಕ್ಯೇಪದವು ಇದರ ಅಧ್ಯಕ್ಷ ರಾಜೀವ್, ಮಾಲಾಡಿ ಗ್ರಾಮ‌ ಪಂಚಾಯತ್ ನ ಅಧ್ಯಕ್ಷ ಪುನೀತ್ ಕುಮಾರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೇಡಿ, ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ತಾಲೂಕು ಸಂಚಾಲಕರಾದ ರಮೇಶ್ ಆರ್, ಧರ್ಮಸ್ಥಳ ಗ್ರಾಮ‌ ಪಂಚಾಯತ್ ನ ಸದಸ್ಯರಾದ ಶ್ರೀಮತಿ ಸುನೀತಾ, ಪತ್ರಕರ್ತೆ ಯೋಗಿನಿ‌ ಮಚ್ಚಿನ, ಇವರುಗಳು ಭಾಗವಹಿಸಿ ಶುಭಹಾರೈಸಿದರು.‌

ಸಭಾ ಕಾರ್ಯಕ್ರಮದ ನಡುವೆ ಆಟೋಟ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ‌ಬಾಬಿ‌ ಸ್ವಾಗತಿಸಿ, ಕೃಷ್ಣ ಪ್ರಾಸ್ತಾವಿಕವಾಗಿ‌‌ ಮಾತಾಡಿದರು.‌ ಸುಕೇಶ್ ಕೆ ನಿರೂಪಿಸಿ, ಲೋಕೇಶ್ ಧನ್ಯವಾದವಿತ್ತರು..‌

Related posts

ಬಳಂಜ ಅಭಿಮಾನಿ ಬಳಗದಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ಸಾರ್ವಜನಿಕ ನುಡಿನಮನ

Suddi Udaya

ಶತಮಾನದ  3ನೇ ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಚಾಲನೆ: ಯುಗಳ ಮುನಿಗಳು, ಮಾತಾಜಿಗಳು, ಧಮಾ೯ಧಿಕಾರಿ ಡಾ.ಹೆಗ್ಗಡೆ ಹಾಗೂ ಗಣ್ಯರು ಉಪಸ್ಥಿತಿ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ನಾವೂರು: ಪಿಲತ್ತಡಿ ನಿವಾಸಿ ಇಂದಿರ ನಿಧನ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!