April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ.

ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, 10, 10.45, 11.35, ಮಧ್ಯಾಹ್ನ 12.15, 4.30, ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ 1, 2.15, 3 ಹಾಗೂ ಸಂಜೆ 4, 6, 6.30ಕ್ಕೆ ಹೊರಡಲಿವೆ. ಮಂಗಳೂರಿನಿಂದ ಕಾರಿಂಜ ಕ್ರಾಸ್‌ಗೆ 51ರೂ, ಪುಂಜಾಲಕಟ್ಟೆಗೆ – 56ರೂ, ಗುರುವಾಯನಕೆರೆಗೆ 62ರೂ, ಬೆಳ್ತಂಗಡಿಗೆ 66ರೂ, ಉಜಿರೆಗೆ 71ರೂ, ಮತ್ತು ಧರ್ಮಸ್ಥಳಕ್ಕೆ 86 ರೂಗಳ ದರ ನಿಗದಿಪಡಿಸಲಾಗಿದೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya
error: Content is protected !!