July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ.

ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, 10, 10.45, 11.35, ಮಧ್ಯಾಹ್ನ 12.15, 4.30, ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ 1, 2.15, 3 ಹಾಗೂ ಸಂಜೆ 4, 6, 6.30ಕ್ಕೆ ಹೊರಡಲಿವೆ. ಮಂಗಳೂರಿನಿಂದ ಕಾರಿಂಜ ಕ್ರಾಸ್‌ಗೆ 51ರೂ, ಪುಂಜಾಲಕಟ್ಟೆಗೆ – 56ರೂ, ಗುರುವಾಯನಕೆರೆಗೆ 62ರೂ, ಬೆಳ್ತಂಗಡಿಗೆ 66ರೂ, ಉಜಿರೆಗೆ 71ರೂ, ಮತ್ತು ಧರ್ಮಸ್ಥಳಕ್ಕೆ 86 ರೂಗಳ ದರ ನಿಗದಿಪಡಿಸಲಾಗಿದೆ.

Related posts

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎನ್‌ಎಸ್‌ಎಸ್ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಶಿಬಿರಕ್ಕೆ ಟಿ. ಸುದರ್ಶನ್ ನಾಯಕ್ ಆಯ್ಕೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಮಾ.6 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ ಶ್ರೀ ಗುರುದೇವ ಮಠಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!