25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ.

ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, 10, 10.45, 11.35, ಮಧ್ಯಾಹ್ನ 12.15, 4.30, ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ 1, 2.15, 3 ಹಾಗೂ ಸಂಜೆ 4, 6, 6.30ಕ್ಕೆ ಹೊರಡಲಿವೆ. ಮಂಗಳೂರಿನಿಂದ ಕಾರಿಂಜ ಕ್ರಾಸ್‌ಗೆ 51ರೂ, ಪುಂಜಾಲಕಟ್ಟೆಗೆ – 56ರೂ, ಗುರುವಾಯನಕೆರೆಗೆ 62ರೂ, ಬೆಳ್ತಂಗಡಿಗೆ 66ರೂ, ಉಜಿರೆಗೆ 71ರೂ, ಮತ್ತು ಧರ್ಮಸ್ಥಳಕ್ಕೆ 86 ರೂಗಳ ದರ ನಿಗದಿಪಡಿಸಲಾಗಿದೆ.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ಉಜಿರೆ ಲಲಿತನಗರ ನಿವಾಸಿ ಲೀಲಾವತಿ ನಿಧನ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನಲ್ಲಿ ಪವಿತ್ರ ಪರಮ ಪ್ರಸಾದದ ಭಾನುವಾರ ಹಾಗೂ ರೋಮ್ ನಿಂದ ಬಂದ ಪವಿತ್ರ ಶಿಲುಬೆಯ ಹಸ್ತಾಂತರ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya
error: Content is protected !!