25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕೆಎಸ್‌ಆರ್‌ಟಿಸಿ ಧರ್ಮಸ್ಥಳ -ಮಂಗಳೂರು ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸು ಸಂಚಾರ ಪ್ರಾರಂಭ

ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗ ಮಂಗಳೂರು ಮತ್ತು ಧರ್ಮಸ್ಥಳ ನಡುವೆ ನಾಲ್ಕು ‘ಸೂಪರ್‌ಫಾಸ್ಟ್’ – ಬಸ್ಸುಗಳನ್ನು ಪ್ರಾರಂಭಿಸಿದೆ. ಬಿಜೈಯಲ್ಲಿರುವ ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಿಂದ ಕಾರ್ಯನಿರ್ವಹಿಸಲಿರುವ ಬಸ್ಸುಗಳು ಬಂಟ್ವಾಳ, ಕಾರಿಂಜ ಕ್ರಾಸ್, ಪುಂಜಾಲಕಟ್ಟೆ ಮಡಂತ್ಯಾರು, ಗುರುವಾಯನಕೆರೆ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ ನಿಲ್ಲಲಿದೆ.

ಕೆಎಸ್‌ಆರ್‌ಟಿಸಿ ಬಸ್ಸುಗಳು ಬಿಜೈ ನಿಲ್ದಾಣದಿಂದ ಬೆಳಗ್ಗೆ 6.15, 6.40, 7.15, 10, 10.45, 11.35, ಮಧ್ಯಾಹ್ನ 12.15, 4.30, ಸಂಜೆ 5.15 ಮತ್ತು ಸಂಜೆ 6 ಗಂಟೆಗೆ ಹೊರಡಲಿದೆ. ಧರ್ಮಸ್ಥಳದಿಂದ ಬೆಳಗ್ಗೆ 7.45, 8.15, 8.45, 9.10ಕ್ಕೆ ಮಧ್ಯಾಹ್ನ 1, 2.15, 3 ಹಾಗೂ ಸಂಜೆ 4, 6, 6.30ಕ್ಕೆ ಹೊರಡಲಿವೆ. ಮಂಗಳೂರಿನಿಂದ ಕಾರಿಂಜ ಕ್ರಾಸ್‌ಗೆ 51ರೂ, ಪುಂಜಾಲಕಟ್ಟೆಗೆ – 56ರೂ, ಗುರುವಾಯನಕೆರೆಗೆ 62ರೂ, ಬೆಳ್ತಂಗಡಿಗೆ 66ರೂ, ಉಜಿರೆಗೆ 71ರೂ, ಮತ್ತು ಧರ್ಮಸ್ಥಳಕ್ಕೆ 86 ರೂಗಳ ದರ ನಿಗದಿಪಡಿಸಲಾಗಿದೆ.

Related posts

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya
error: Content is protected !!