23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

ಅರಸಿನಮಕ್ಕಿ ವಲಯದ ಹತ್ಯಡ್ಕ ಎ ಮತ್ತು ಹತ್ಯಡ್ಕ ಬಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಬೂಡುಮುಗೇರು ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ನಡೆಸಲಾಯಿತು.


ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ವೃತಾಧಾರಿಗಳು ಭಾಗಿಯಾಗಿದ್ದರು.
ಪೂಜಾ ಕಾರ್ಯಕ್ರಮ ನಡೆದ ಬಳಿಕ ಸಿದ್ಧಿವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.
ಪೂಜಾ ಕಾರ್ಯಕ್ರಮವು 2 ಒಕ್ಕೂಟದ ಪದಾಧಿಕಾರಿಗಳು ಹಾಗೂ ಪೂಜಾ ಸಮಿತಿಯ ಅಧ್ಯಕ್ಷರಾದ ಲಿಂಗಪ್ಪಗೌಡ ಇವರ ನೇತೃತ್ವದಲ್ಲಿ ಪೂಜೆ ನಡೆಯಿತು.

Related posts

ಮೊಗ್ರು ಸರಕಾರಿ ಶಾಲೆಗೆ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನಿಂದ ರೂ. 7.25 ಲಕ್ಷ ದೇಣಿಗೆ ವಿನಿಯೋಗ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ನೆರಿಯ : ಗ್ರಾಮ ಪಂಚಾಯತಿನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya
error: Content is protected !!