July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ಶಿಕ್ಷಕ ತರಬೇತುದಾರೆ ಶ್ರೀಮತಿ ರೋಮ ಜೋಶಿ ‘ತರಗತಿಕೋಣೆ ನಿರ್ವಹಣೆ ಹಾಗೂ ಶಿಕ್ಷಣದ ಸಬಲೀಕರಣ’ ದ ಕುರಿತು ಶಿಕ್ಷಕಿಯರಿಗೆ ಮಾಹಿತಿ ನೀಡಿದರು.

ಕಾರ್ಯಗಾರದಲ್ಲಿ ಶಿಕ್ಷಕ ಜಾರ್ಜ್ ನಿರೂಪಿಸಿ, ಶಿಕ್ಷಕಿ ಶಾಂಟಿ ಜಾರ್ಜ್ ಸ್ವಾಗತಿಸಿ, ನೀತು ಪ್ರಸಾದ್ ವಂದಿಸಿದರು.

Related posts

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಮೂಡುಬಿದಿರೆ:ಸ್ಥಳಾಂತರಿತ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಶಾಖೆ ಉದ್ಘಾಟನೆ

Suddi Udaya

“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ

Suddi Udaya

ಅ.5: ಓಡೀಲು ಶ್ರೀ ಮಹಾಲಿಂಗೇಶ್ವರ ಗೆಳೆಯರ ಬಳಗದಿಂದ ಓಡಿಲ್ದ ಕಂಡೊಡು ಕೆಸರ್‌ದ ಗೊಬ್ಬು

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya
error: Content is protected !!