23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ವಿಶ್ವನಾಥ ಪಿ. ಅಧಿಕಾರ ಸ್ವೀಕಾರ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಅರಸಿನಮಕ್ಕಿ: ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya
error: Content is protected !!