July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

ಕೊಕ್ಕಡ: ಕಳೆಂಜ ಗ್ರಾಮದ ಕಾಂತ್ರೇಲು ನಿವಾಸಿ ಅರುಣ ತನ್ನ ಇಳಿ ವಯಸ್ಸಿನ ತಾಯಿ ಸುಂದರಿಯನ್ನು ಸಾಕುವ ಸಲುವಾಗಿ ಮದುವೆಯಾಗದೆ ಉಳಿದು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು ಇತ್ತೀಚೆಗೆ ಅರುಣ ಎಂಬವರು ಕಾಯಿಲೆಗೆ ತುತ್ತಾಗಿದ್ದು ಅವರ ಚಿಕಿತ್ಸೆಗೆ 45,000/-ರೂ ಹಾಗೂ ಕಳೆಂಜ ಗ್ರಾಮದ ಶಿಬರಾಜೆ ಪಾದೆ ನಿವಾಸಿ 80 ವರ್ಷ ಪ್ರಾಯದ ಸೀತಮ್ಮ ಅನಾರೋಗ್ಯ ಪೀಡಿತರಾಗಿರುತ್ತಾರೆ. ಅವರ ಮಗಳು ಜಯಂತಿ(60 ವರ್ಷ) ಜಾರಿ ಬಿದ್ದು ಕಾಲಿನ ಶಸ್ತ್ರಕ್ರಿಯೆಗೆ ಒಳಪಟ್ಟು ಮನೆಯಲ್ಲಿರುತ್ತಾರೆ. ಜಯಂತಿ ಯವರ ಮಗ ಅಶ್ವತ್ ಮರದಿಂದ ಬಿದ್ದು ಕಾಲಿನ ಶಸ್ತ್ರ ಚಿಕಿತ್ಸೆಗೊಳಗಾಗಿ ಮನೆಯಲ್ಲಿರುತ್ತಾರೆ, ಇವರ ಚಿಕಿತ್ಸೆಗೆ 30.000/-ರೂ ಮೊತ್ತದ ಹಣವನ್ನು ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರು ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಸಂಗ್ರಹಿಸಿ ಹಸ್ತಾಂತರಿಸಿದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಮಚ್ಚಿನ: ನೆತ್ತರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಬೋರ್ ವೆಲ್ ಲಾರಿಯ ಡ್ರಿಲ್ ಯಂತ್ರ ವಿದ್ಯುತ್ ಲೈನಿಗೆ ತಾಗಿ ಕಾರ್ಮಿಕ ಮೃತ್ಯು

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!