25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ತೆರವುಗೊಳಿಸಿದರು.


ಘಟಕದ ಸ್ವಯಂ ಸೇವಕರಾದ ಉಮೇಶ್, ಆನಂದ, ವಿನಯಚಂದ್ರ, ಚಂದ್ರಶೇಖರ, ಜನಾರ್ಧನ, ಕರುಣಾಕರ, ಆನಂದ ಎಂ.ಕೆ, ಘಟಕ ಪ್ರತಿನಿಧಿ ಗಿರೀಶ್, ಸಂಯೋಜಕ ಕಳೆಂಜ ಗ್ರಾ.ಪಂ.ಉಪಾಧ್ಯಕ್ಷ ಮಂಜುನಾಥ, ಪಂ.ಸದಸ್ಯರು ಹರೀಶ, ಮಮತಾ 2ನೇ ವಾರ್ಡ್ ಬೂತ್ ಅಧ್ಯಕ್ಷರು, ಕಾರ್ಯದರ್ಶಿ ಸಹಕರಿಸಿದರು.

Related posts

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಆರಂಭ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ಹೊಸ ಡಯಾಲಿಸಿಸ್ ಯಂತ್ರಗಳ ಅಳವಡಿಕೆಯಿಂದ ಪ್ರಯೋಜನ: ಪತ್ರಿಕಾಗೋಷ್ಠಿಯಲ್ಲಿ ಪುರಂದರ ದಾಸ್ ಹೇಳಿಕೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್, ನಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟರ್ಸ್ ವತಿಯಿಂದ ಪೂಲ್ ಕ್ಯಾಂಪಸ್ ಡ್ರೈವ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

Suddi Udaya
error: Content is protected !!